ಕರ್ನಾಟಕ ಮರುಚುನಾವಣೆ – 3 ಕ್ಷೇತ್ರದಲ್ಲಿ ಮತದಾನ ಆರಂಭ

ಮರುಚುನಾವಣೆಯಲ್ಲಿ 9 ಗಂಟೆತನಕ 10 % ಮತದಾನ ಕರ್ನಾಟಕದ 3 ಕ್ಷೇತ್ರದಲ್ಲಿ ಇಂದು ಮತದಾನ ನಡೆಯುತ್ತಿದೆ. ಮೂರು ಕ್ಷೇತ್ರಗಳಲ್ಲು ಬಿರುಸಿನ ಮತದಾನ ನಡೆಯುತ್ತಿದೆ. ವೃದ್ಧರು ಮತಗಟ್ಟೆಗಳಿಗೆ ಬಂದು ಮತದಾನ ಮಾಡುತ್ತಿರುವುದು ಯುವ ಜನತೆಯನ್ನು ಆಹ್ವಾನ ಮಾಡುತ್ತಿರುವಂತಿದೆ. ಮಾಜಿ ಪ್ರಧಾನಿ , ಮಾಜಿ ಮುಖ್ಯಮಂತ್ರಿ , ಕೇಂದ್ರ ಮಂತ್ರಿ , ಮುಖ್ಯಮಂತ್ರಿ , ಉಪ ಮುಖ್ಯಮಂತ್ರಿ , ಮಂತ್ರಿಗಳು, ಶಾಸಕರು, ಸಂಸದರು ಚುನಾವಣೆ ಪ್ರಚಾರ ಮಾಡುತ್ತಿದ್ದದ್ದನ್ನು ನೋಡಿದ್ದೇವೆ. ಮತದಾರರು ಯಾರ ಕೆೈ ಹಿಡಿಯುತ್ತಾರೆ 20 ನೇ ತಾರೀಖು ತಿಳಿಯುತ್ತದೆ.

Read More
mysorepathrike

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಬ್ರಾಹ್ಮಣ ಮುಖಂಡರ ಮನೆಗೆ ಭೇಟಿ ನೀಡಿ ಕೆ ಬಿ ಪ್ರಸನ್ನ ಕುಮಾರ್ ಬಿರುಸಿನ ಪ್ರಚಾರ

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಬ್ರಾಹ್ಮಣ ಮುಖಂಡರ ಮನೆಗೆ ಭೇಟಿ ನೀಡಿ ಕೆ ಬಿ ಪ್ರಸನ್ನ ಕುಮಾರ್ ಬಿರುಸಿನ ಪ್ರಚಾರ ಚನ್ನಪಟ್ಟಣದ ವರದರಾಜ ದೇವಸ್ಥಾನ ರಸ್ತೆಯಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿ ದೇವಸ್ಥಾನದ ಮುಂಭಾಗ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಶಾಸಕರಾದ ಕೆ ಬಿ ಪ್ರಸನ್ನ ಕುಮಾರ್ ರವರು ಕನಪತ್ರ ನೀಡಿ ಮತಯಾಚನೆ ಮಾಡಿದರು ನಂತರ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಸಂಘಟನೆ ಜೊತೆ ಸೇರಿ ಬ್ರಾಹ್ಮಣ ಸಮುದಾಯದ…

Read More