ದೆಹಲಿ ಚುನಾವಣೆ : ಪ್ರಮುಖರಿಂದ ಮತದಾನ

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಇಂದು ಮತದಾನ ನಡೆಯುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಎಸ್ ಜೈಶಂಕರ್, ದೆಹಲಿ ಮುಖ್ಯಮಂತ್ರಿ ಅತಿಶಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ, ಬಿಜೆಪಿಯ ಬನ್ಸುರಿ ಸ್ವರಾಜ್ ಮತ್ತು ಕಾಂಗ್ರೆಸ್‌ನ ಅಲ್ಕಾ ಲಂಬಾ ಅವರು ದಿನದ ಆರಂಭದಲ್ಲಿಯೇ ಮತ ಚಲಾಯಿಸಿದ ಪ್ರಮುಖರಾಗಿದ್ದಾರೆ. 2025 ರ ವಿಧಾನಸಭಾ ಚುನಾವಣೆಯು ಮುಂದಿನ ಐದು ವರ್ಷಗಳ ಕಾಲ ಕೇಂದ್ರಾಡಳಿತ ಪ್ರದೇಶವನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ನಿರ್ಧರಿಸುತ್ತದೆ. ಒಂದೇ ಹಂತದ ದೆಹಲಿ…

Read More

25 – 26 ನೇ ಸಾಲಿನ ಬಜೆಟ್ – ತೆರಿಗೆಯಲ್ಲಿ ಬಾರಿ ವಿನಾಯಿತಿ ಘೋಷಣೆ

ನವದೆಹಲಿ: ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ 2025-26ನೇ ಸಾಲಿನ ಬಜೆಟ್ ಅನ್ನು ಶನಿವಾರ ಮಂಡಿಸಿದ್ದು, ಆದಾಯ ತೆರಿಗೆಯಲ್ಲಿ ಬದಲಾವಣೆ ತರಬಹುದೆಂಬ ಮಧ್ಯಮ ವರ್ಗದ ನಿರೀಕ್ಷೆಗೆ ಪುಷ್ಟಿ ದೊರೆತಿದೆ. ವಾರ್ಷಿಕ ₹12 ಲಕ್ಷದವರೆಗೆ ಆದಾಯವಿದ್ದವರಿಗೆ ತೆರಿಗೆ ರಿಯಾಯಿತಿ ದೊರೆಯಲಿದೆ. ವಾರ್ಷಿಕ ₹12 ಲಕ್ಷದವರೆಗೆ ಆದಾಯವಿದ್ದವರಿಗೆ ತೆರಿಗೆ ರಿಯಾಯಿತಿ ದೊರೆಯಲಿದೆ. ಆದಾಯವಿರುವವರು ತೆರಿಗೆ ಹೊರೆಯ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಹೇಳಿದಾಗ, ಆಡಳಿತ ಪಕ್ಷದ ಕಡೆಯಿಂದ…

Read More

ಹಿರಿಯ ರಾಜಕೀಯ ಮುತ್ಸದ್ಧಿ ಎಸ್ ಎಂ ಕೃಷ್ಣ ಇನ್ನಿಲ್ಲ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ (1999-2004) ಮತ್ತು ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿಯನ್ನಾಗಿ ಮಾಡಿದ ಕೀರ್ತಿಗೆ ಪಾತ್ರರಾಗಿದ್ದ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು 92 ನೇ ವಯಸ್ಸಿನಲ್ಲಿ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಕಳೆದ ಕೆಲವು ತಿಂಗಳುಗಳಲ್ಲಿ ವಿವಿಧ ಕಾಯಿಲೆಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತ ಇದ್ದ ಅವರು ಮಂಗಳವಾರ ಮುಂಜಾನೆ 2.30-2.45 ರ ಸುಮಾರಿಗೆ ನಿಧನರಾಗಿದ್ದಾರೆ. ಕಳೆದ ವರ್ಷ, ಕೃಷ್ಣ ಅವರ ರಾಜಕೀಯ ವೃತ್ತಿಜೀವನವನ್ನು ಗುರುತಿಸಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿಯನ್ನು ಪುರಸ್ಕರಿಸಲಾಗಿತ್ತು.

Read More

ಬಿಜೆಪಿ – ವಕ್ಫ್ ಬೋರ್ಡ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು- ವಕ್ ಫ್ ಬೋರ್ಡ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಭಾರತೀಯ ಜನತಾ ಪಕ್ಷದ ವತಿಯಿಂದ ನಡೆಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ತಿಳಿಸಿದ್ದಾರೆ. ಪ್ರತಿಭಟನೆಯು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ನಡೆಯಲಿದೆ ಎಂದು ಹೇಳಿದ್ದಾರೆ‌. ನವೆಂಬರ್ 21-22 ವರಗೆ ಪ್ರತಿಭಟನೆ ನಡೆಯಲಿದೆ. ಭಾರತೀಯ ಜನತಾ ಪಕ್ಷದ ಮೂರು ತಂಡಗಳು ಪ್ರತಿಭಟನೆಯ ನೇತೃತ್ವವನ್ನು ವಹಿಸಲಿದೆ ಎಂದು ವಿವರ ನೀಡಿದರು. ಡಿಸೆಂಬರ್ ಮೊದಲ ವಾರದಲ್ಲಿ ರೈತರು ಹಾಗೂ ಮಠಾಧಿಪತಿಗಳಿಂದ ಮನವಿ…

Read More