ಎಸ್ ಎಮ್ ಕೃಷ್ಣಾರವರು ತಮಗೆ ಮಾರ್ಗದರ್ಶಕರಾಗಿದ್ದರು – ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣಾರ್ವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅವರು ಟ್ವಿಟರ್ ನಲ್ಲಿ ಈ ರೀತಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ…

Read More
siddharamayya

ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ

* ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ* ಮೈಸೂರು,ನ.11 ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನವೆಂಬರ್ 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. *ನವೆಂಬರ್ 12 ರಂದು ಬೆಳಗ್ಗೆ 11.30 ಗಂಟೆಗೆ ಹೆಚ್.ಡಿ ಕೋಟೆಗೆ ಆಗಮಿಸಿ, ಹೆಗ್ಗಡದೇವನಕೋಟೆ ಮತ್ತು ಸರಗೂರು ತಾಲ್ಲೂಕು ನಾಯಕರ ಸಂಘದ ವತಿಯಿಂದ ಹೆಚ್.ಡಿ.ಕೋಟೆಯ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿರುವ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ* ಪಾಲ್ಗೊಳ್ಳಲಿದ್ದು, ಮಧ್ಯಾಹ್ನ 12.30 ಗಂಟೆಗೆ ಹೆಚ್.ಡಿ.ಕೋಟೆ ತಾಲ್ಲೂಕಿನ…

Read More