
ಕರ್ನಾಟಕ ಎಕ್ಸ್ಪ್ರೆಸ್ ರೈಲು ದುರಂತ – 6 ಜನರ ದುರ್ಮರಣ
ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಕರ್ನಾಟಕ ಎಕ್ಸ್ಪ್ರೆಸ್ ಡಿಕ್ಕಿ ಹೊಡೆದು ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಸಂಜೆ 4.19 ಕ್ಕೆ ಪರಂಡ ರೈಲು ನಿಲ್ದಾಣದ ಬಳಿ ಈ ಭೀಕರ ರೈಲು ಅಪಘಾತ ಸಂಭವಿಸಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿದ್ದ ಪ್ರಯಾಣಿಕರು ಚಲಿಸುತ್ತಿದ್ದ ರೈಲಿನ ಚಕ್ರಗಳಿಂದ ಹೊಗೆ ಹೊರಬಂದ ನಂತರ ಬೆಂಕಿ ಬೀಳಬಹುದೆಂಬ ಭಯದಿಂದ ತಪ್ಪಿಸಿಕೊಳ್ಳಲು ಹಳಿಗಳ ಮೇಲೆ ಆತುರದಿಂದ ಹಾರಿದಾಗ ಈ ದುರಂತ ಸಂಭವಿಸಿದೆ. ರೈಲು ಲಕ್ನೋದಿಂದ ಮುಂಬೈಗೆ ಹೋಗುತ್ತಿತ್ತು….